ನವದೆಹಲಿ: ಒಡಿಶಾದ ಪುರಿಯಲ್ಲಿ ರಥಯಾತ್ರೆಯ(Jagannath Rath Yatra) ಸಮಯದಲ್ಲಿ ಕಾಲ್ತುಳಿತದಲ್ಲಿ(Stampede Case) ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದರು ಮತ್ತು 10 ಜನರು ಗಾಯಗೊಂಡರು. ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಾಲಯದ ಬಳಿ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಈ ಸುದ್ದಿಯನ್ನೂ ಓದಿ: Language Row: ಬೆಂಗಳೂರಲ್ಲಿ ಕನ್ನಡ ಮಾತಾಡೋದೇ ತಪ್ಪಾ?; ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ಉಪನ್ಯಾಸಕ ವಜಾ!