
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮತ್ತು ಐಎಎಸ್ ಪ್ರೋಬೇಷನರಿ ಅಧಿಕಾರಿ ರಿತೀಕಾ ವರ್ಮಾ ಅವರು ಸಸಿ ನೆಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ, ಆರ್.ಸಿ.ಎಚ್.ಓ ಡಾ. ಸುಜಾತಾ ಹಸವೀಮಠ ಹಾಗೂ ಇತರರು ಇದ್ದರು.