ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸೇರಿ ಇಬ್ಬರು ಸಾವು
ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐದು ತಿಂಗಳಲ್ಲಿ ಐಎಎಫ್ ಯುದ್ಧ ವಿಮಾನ…
ಬೆಳಗಾವಿ | ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
ಬೆಳಗಾವಿ: ಕೆಲಸದಿಂದ ವಜಾ ಮಾಡಿದ್ದಕ್ಕೆ ಯುವಕನೋರ್ವ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಮೊದಗಾ ಗ್ರಾಮದಲ್ಲಿ ನಡೆದಿದೆ. ಮೊದಗಾ (Modaga) ಗ್ರಾಮದ ನಿವಾಸಿ ರವಿ ವೀರನಗೌಡ…
ರಾಜ್ಯ ಸರ್ಕಾರಕ್ಕೆ 15,145 ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹ: ಕೃಷ್ಣ ಬೈರೇಗೌಡ
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಸ್ಟ್ಯಾಂಪ್ಗಳು ಮತ್ತು ನೋಂದಣಿಯಿಂದ ರಾಜ್ಯ ಸರ್ಕಾರವು 15,145 ಕೋಟಿ ಹೆಚ್ಚುವರಿ ತೆರಿಗೆಯನ್ನು ಸಂಗ್ರಹಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ…